Littérature scientifique sur le sujet « ಚಿಂತನೆ »

Créez une référence correcte selon les styles APA, MLA, Chicago, Harvard et plusieurs autres

Choisissez une source :

Consultez les listes thématiques d’articles de revues, de livres, de thèses, de rapports de conférences et d’autres sources académiques sur le sujet « ಚಿಂತನೆ ».

À côté de chaque source dans la liste de références il y a un bouton « Ajouter à la bibliographie ». Cliquez sur ce bouton, et nous générerons automatiquement la référence bibliographique pour la source choisie selon votre style de citation préféré : APA, MLA, Harvard, Vancouver, Chicago, etc.

Vous pouvez aussi télécharger le texte intégral de la publication scolaire au format pdf et consulter son résumé en ligne lorsque ces informations sont inclues dans les métadonnées.

Articles de revues sur le sujet "ಚಿಂತನೆ"

1

ಪಾಟೀಲ, ಡಾ ಮಹಾಂತಗೌಡ. "ಬಸವಣ್ಣನವರ ಜಾತ್ಯಾತೀತ ಸಮಾಜದ ಚಿಂತನೆ". International Journal of Kannada Research 10, № 1 (2024): 101–4. http://dx.doi.org/10.22271/24545813.2024.v10.i1b.945.

Texte intégral
Styles APA, Harvard, Vancouver, ISO, etc.
2

ಮನುಕುಮಾ‌ರ್, ಎಸ್.ವಿ. "ವಚನ ಸಾಹಿತ್ಯದಲ್ಲಿ ಸಾಮಾಜಿಕ ಚಿಂತನೆ". AKSHARASURYA JOURNAL 06, № 04 (2025): 49 to 55. https://doi.org/10.5281/zenodo.15490876.

Texte intégral
Résumé :
ಸರಳವಾದ, ಸುಲಲಿತವಾದ, ಸುಮಾಧುರ್ಯತೆಯ ಕಂಪನ್ನು ಸೂಸಿದ ವೈಶಿಷ್ಟ್ಯಪೂರ್ಣವಾದ ಸಾಹಿತ್ಯವೇ “ವಚನ ಸಾಹಿತ್ಯ”  ಶಿವಶರಣರ ಅಂತರ್ಗತ ಅನುಭವದ ನಿರ್ಭಯವಾದ ನೀತಿ, ಮತ, ತತ್ವಭೋಧನೆಯ ಸಾರವಾಗಿದೆ.  ವಚನ ಸಾಹಿತ್ಯ ಒಂದು ಅನನ್ಯ ಮತ್ತು ಪ್ರಬಲ ಸಾಹಿತ್ಯ ಪ್ರಕಾರವಾಗಿದ್ದು ಈ ಸಾಹಿತ್ಯವು ಆಧ್ಯಾತ್ಮಿಕತೆ, ಸಮಾಜದ ಸುಧಾರಣೆ ಮತ್ತು ಅನುಭವ ಶ್ರದ್ಧೆಯ ಬಗೆಗಿನ ಆಳವಾದ ಚಿಂತನೆಗಳನ್ನು ಪ್ರತಿಬಿಂಬಿಸುತ್ತದೆ.  ವಚನ ಸಾಹಿತ್ಯ ಮುಖ್ಯ ಉದ್ದೇಶ ಸಮಾಜ ಸುಧಾರಣೆ. ರಾಜಕೀಯವಾಗಿ, ಸಾಮಾಜಿಕವಾಗಿ, ಧಾರ್ಮಿಕವಾಗಿ ಆಂತರೀಕ ಪರಿಶುದ್ಧಿಗೆ ಮತ್ತು ದೈವೀಕ ಏಕತೆಗೆ ಮಹತ್ವ ನೀಡುವುದಾಗಿದೆ. ಸಮಾಜದಲ್ಲಿ ಜಾತಿ, ವರ್ಣ ಮತ್ತು ಲಿಂಗಭೇದಗಳನ್ನು ವಿರೋದಿಸಿ ಸಮಾನತೆಯ ಮತ್ತು ಜಾತಿ ರಹಿತ ಸಮಾಜದ ಸುಧಾರಣೇ ಮೂಡಿಸುವ ಉದ್ದೇಶವಾಗಿದೆ. ವಚನಕಾರರು
Styles APA, Harvard, Vancouver, ISO, etc.
3

ಪೃಥ್ವಿರಾಜ್, ಬಿ. "ಕನ್ನಡ ಸಾಹಿತ್ಯದಲ್ಲಿ ಅಂಬೇಡ್ಕರ್‌ ಚಿಂತನೆ". AKSHARASURYA JOURNAL 06, № 05 (2025): 151 to 156. https://doi.org/10.5281/zenodo.15504462.

Texte intégral
Résumé :
ಅಂಬೇಡ್ಕರ್‌ ಸಿದ್ದಾಂತದ ಪ್ರಭಾವವಾಗಿ ಇಡೀ ಭಾರತ ಸೇರಿದಂತೆ ಈ ನಾಡಿನ ಅಸ್ಪೃಶ್ಯ ಅಕ್ಷರಸ್ಥ ಸಮುದಾಯದ ಎದೆಯಾಳದಲ್ಲಿ ಹುಟ್ಟಿದ ಹೋರಾಟವನ್ನು ದಲಿತ ಹೋರಾಟ ಎಂದು ಕರೆಯಲಾಗಿದೆ. ನಂತರ ಕರ್ನಾಟಕದಲ್ಲಿ ದಲಿತ ಚಳುವಳಿ ಮುಂದುವರೆಯಲು ಕಾರಣವಾಯಿತು. ಈ ದಲಿತ ಚಳುವಳಿ ಯಶಸ್ವಿಯಾಗಲು ದಲಿತ ಸಾಹಿತ್ಯವೂ ಕಾರಣವಾಯಿತು. ಈ ದಲಿತ ಸಾಹಿತ್ಯವೂ ದಲಿತರ ವರ್ತಮಾನದ ಬದುಕಿನ ಕರಾಳತೆಯನ್ನು ಶೋಧಿಸಿದವು ಅವುಗಳಲ್ಲಿದ್ದ ಅಸಮಾನತೆ ಮತ್ತು ಅನ್ಯಾಯದ ನೆಲೆಗಳನ್ನು ಗುರುತಿಸಿದವು, ಅದನ್ನು ಹೋಗಲಾಡಿಸುವ ದಾರಿಗಳ ಬಗ್ಗೆ ಅಲೋಚಿಸಿದವು. ಕನ್ನಡ ಸಾಹಿತ್ಯದಲ್ಲಿ ಬಸವ, ಬುದ್ದ, ಮಾರ್ಕ್ಸರಂತಹ ಚಿಂತನೆಗಳ ಪ್ರೇರಕ ಶಕ್ತಿಯಾಗಿ ಕೆಲಸ ಮಾಡಿದ ಹಾಗೇ ಅಂಬೇಡ್ಕರ್‌ ಚಿಂತನೆಗಳು ಕನ್ನಡ ಸಾಹಿತ್ಯದ ಮೇಲೆ ಹೆಚ್ಚು ಪ್ರಭಾವ ಬೀರಿದೆ. 
Styles APA, Harvard, Vancouver, ISO, etc.
4

ಎನ್., ಎಸ್. ಸತೀಶ್. "ಅಲ್ಲಮನ ವಚನದ ವಿವೇಚನೆ". AKSHARASURYA JOURNAL 05, № 04 (2024): 41 to 46. https://doi.org/10.5281/zenodo.14289593.

Texte intégral
Résumé :
ಅಲ್ಲಮ ಈ ವಚನದಲ್ಲಿ ಮುಸುರೆ ಹಾಗು ನೊಣವನ್ನು ಉಪಮೆ ನೀಡುವುದರ ಮೂಲಕ ವಿಷಯಾಸೆಗಳನ್ನು ಮುಸುರೆಯೆಂದು ಸಾಮಾನ್ಯ ಮನುಷ್ಯನ ಮನಸ್ಸನ್ನು ನೊಣವೆಂದು ಹೇಳಿದ್ದಾನೆ. ಮುಸುರೆ ಅಲ್ಪಾವಧಿಯದ್ದಾಗಿದ್ದು ಸ್ವಲ್ಪ ಸಮಯದ ಅನಂತರ ಕೊಳೆತು ನಾರುತ್ತದೆ ಅಂತೆಯೇ ವಿಷಯಾಸಕ್ತಿಗಳು ಆ ಕ್ಷಣಕ್ಕೆ ಸಂತಸವನ್ನು ತಂದು ಕೊಟ್ಟರೂ ದೀರ್ಘಾವಧಿಯಲ್ಲಿ ತನ್ನ ಮನಸ್ಸಿನ ಶಾಂತಿಯನ್ನು ಕಳೆದುಕೊಳ್ಳುತ್ತಾ, ಚಿತ್ತ ವಿಕೃತಿಗೆ ಒಳಗಾಗುವುದಲ್ಲದೆ ಅವನು ತನ್ನ ವ್ಯಕ್ತಿತ್ವ ನಾರುವಂತೆ ಮಾಡಿಕೊಳ್ಳುತ್ತಾನೆ. ಇನ್ನು ಮತ್ತೊಂದು ಆಯಾಮವನ್ನು ನೋಡುವುದಾದರೆ ಮುಸುರೆಯ ಮಡಕೆ ಮನುಷ್ಯನ ಲೋಭತನದ ಕ್ರೋಢೀಕರಣ ಇದು ಆರೋಗ್ಯಕರ ಸಮಾಜಕ್ಕೆ ಮಾರಕವಾಗುತ್ತದೆ. ನೊಣ ಈ ಕ್ರೋಢೀಕರಣವನ್ನು ಹರಡುವ ಸಾಂಕ್ರಾಮಿಕ ರೋಗದ ಮನೋಭಾವದಂತೆ ಕಾಣುತ್ತದೆ.  ನೊಣದ ಸ್ವಭಾವದಲ್ಲಿನ ಚಂಚಲತೆ, ಪಶುವಿನಲ್ಲಿ
Styles APA, Harvard, Vancouver, ISO, etc.
5

ನಾಗೇಂದ್ರಪ್ಪ, ಶಿವಶರಣಪ್ಪ. "ವಿಜಯಶ್ರೀ ಸಬರದರವರ ಕಾವ್ಯಗಳಲ್ಲಿ ಮಹೀಳಾ ಚಿಂತನೆ". Aksharasurya Journal 05, № 05 (2025): 77 to 80. https://doi.org/10.5281/zenodo.14619562.

Texte intégral
Résumé :
ಆಧುನಿಕ ಕಾವ್ಯಗಳನ್ನು ಅವಲೋಕಿಸಿದಾಗ ವಿಜಯಶ್ರೀ ಸಬರದರವರ ಕಾವ್ಯಗಳಲ್ಲಿ ಮಹಿಳಾ ಪರ ಚಿಂತನೆಗಳನ್ನು ಕಾಣುತ್ತೇವೆ. ಮಹಿಳೆಯನ್ನು ಪುರುಷ ಪ್ರಧಾನವಾದ ವ್ಯವಸ್ಥೆಯಲ್ಲಿ ಎರಡನೆಯ ದರ್ಜೆಯ ಪ್ರಜೆ ಎಂದು ಪರಿಗಣಿಸಿ ಆಕೆಯನ್ನು ವಿದ್ಯೆಯಿಂದ, ಅಸ್ತಿಯಿಂದ, ಸ್ವಾತಂತ್ರ್ಯದಿಂದ ದೂರವಿಡಲಾಗಿತ್ತು. ಆಕೆಗೆ ಸ್ವಾತಂತ್ರ್ಯವನ್ನು ಕೊಡಬಾರದು ಎಂದು ಈ ದೇಶದ ಧರ್ಮ ಗ್ರಂಥಗಳು ಹೇಳುತ್ತವೆ. ಆಕೆ ಮೈಲಿಗೆ, ಮಾಯೆ, ಚಂಚಲೆ, ಎಂದು ಕರೆಯುವುದರ ಮೂಲಕ ಅತ್ಯಂತ ಕೀಳಾಗಿ ಕಾಣುತ್ತಿದ್ದರು. ಮಹಿಳೆ ಜೀವನ ಪರ್ಯಂತ ಅಸ್ಪೃಶ್ಯಳಾಗಿ ಬದುಕುವಂತಹ ಅನಿವಾರ್ಯ ಪದ್ಧತಿ ಈ ದೇಶದ ಚರಿತ್ರೆಯಲ್ಲಿತ್ತು. ವೇದಗಳಲ್ಲಿ ಆಕೆಯನ್ನು ತುಂಬಾ ಹೀನಾಯವಾಗಿ ನೋಡುತ್ತಾರೆ. ಮಹಿಳೆಗೆ ಬುದ್ಧಿ ಕಡಿಮೆ ಇದೆ, ಅವಳ ಹೃದಯ ಕಿರುಬನಿಗಿಂತಲೂ ಕ್ರೂರವಾದುದು ಎಂದು ಹೇಳುತ್ತಾರೆ. ದೇಶದ ಪುರಾಣ, ಇತಿಹಾ
Styles APA, Harvard, Vancouver, ISO, etc.
6

ರಂಗಲಕ್ಷ್ಮಿ, ಪಿ. ಎ. "ಕುವೆಂಪುರವರ ಸಾಹಿತ್ಯದಲ್ಲಿ ಸಾಮಾಜಿಕ ಪ್ರಜ್ಞೆ: ಒಂದು ಚಿಂತನೆ". AKSHARASURYA 05, № 01 (2024): 128 to 133. https://doi.org/10.5281/zenodo.13871017.

Texte intégral
Résumé :
ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ ಅವರು ಕುವೆಂಪು ಎಂಬ ಹೆಸರಿನಲ್ಲಿ ಪ್ರಸಿದ್ದವಾಗಿರುವ ಕವಿ. ಕನ್ನಡ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿಯೂ ಕೆಲಸ ನಿರ್ವಹಿಸಿದ್ದಾರೆ. ಈ ಲೇಖನದಲ್ಲಿ ಕವಿ ಕುವೆಂಪು ಅವರ ಸಾಹಿತ್ಯದಲ್ಲಿ ಕಂಡು ಬಂದಿರುವ ಸಾಮಾಜಿಕ ಕಳಕಳಿ ಹೇಗೆ ಮೂಡಿಬಂದಿದೆ ಎಂದು ಕೆಲವು ಪದ್ಯಗಳ ಉದಾಹರಣೆಯನ್ನು ತೆಗೆದುಕೊಂಡು ವಿವರಿಸಲಾಗಿದೆ. ಸುಂದರವಾದ ಮಲೆನಾಡಿನ ಕುಪ್ಪಳ್ಳಿಯಲ್ಲಿ ಕವಿ ಕುವೆಂಪು ಅವರ ಜನನ 1904 ನೇ ಇಸವಿ ಡಿಸೆಂಬರ್ 29 ರಂದು ಆಯಿತು. ಆ ಕಾಲದ ಮಲೆನಾಡು ಈಗಿನಂತೆ ತೆಳ್ಳಗಿರಲಿಲ್ಲ. ಸಹ್ಯಾದ್ರಿ ಶ್ರೇಣಿ ಎಂದು ಕರೆಯುವ ಪ್ರದೇಶದಲ್ಲಿ ದಟ್ಟವಾದ ಅರಣ್ಯವಿತ್ತು. ಇಂಥಹ ಮಲೆನಾಡಿನ ಗರ್ಭದಲ್ಲಿ ಜನ್ಮತಾಳಿದ ಕವಿ ಕುವೆಂಪುವಿಗೆ ಪೂರ್ವ ಜನ್ಮದ ಪುಣ್ಯವೇ ಮೈವೆತ್ತಂತೆ ಅನಿಸಿತು. ಚಿಕ್ಕವಯಸ್ಸಿನಿಂದಲೂ ಪ್ರಕೃತಿಯ ಜೊತೆಯಲ್ಲಿಯೇ ಬೆಳೆದ
Styles APA, Harvard, Vancouver, ISO, etc.
7

ಮಲ್ಲಯ್ಯ, ಸಂಡೂರು. "ಶಾಂತಕವಿಗಳು ಮತ್ತು ಕನ್ನಡ ನಾಡು-ನುಡಿ ಚಿಂತನೆ". AKSHARASURYA JOURNAL 06, № 03 (2025): 52 to 60. https://doi.org/10.5281/zenodo.15343937.

Texte intégral
Résumé :
ಪ್ರಾಚೀನ ಕಾಲದಲ್ಲಿ ಅಖಂಡ ಭಾರತೀಯ ಸಂಸ್ಕೃತಿ ಹೊಂದಿದ ಭಾರತೀಯರಿದ್ದರೇ ಹೊರತು ರಾಜಕೀಯವಾಗಿ, ಆಡಳಿತಾತ್ಮಕವಾಗಿ ಭಾರತ ಒಂದು ದೇಶವಾಗಿ ಅಸ್ತಿತ್ವವಿದ್ದಿರಲಿಲ್ಲ. ಅಂದಿನ ಕನ್ನಡನಾಡಿನ ರಾಜ್ಯ-ಸಾಮ್ರಾಜ್ಯಗಳು ಸ್ವತಂತ್ರ ದೇಶಗಳಾಗಿ, ಸಾರ್ವಭೌಮತ್ವ ಹೊಂದಿದ್ದವು. ಇಂದಿನಂತೆ ಒಕ್ಕೂಟ ವ್ಯವಸ್ಥೆಯಲ್ಲಿರುವ ರಾಜ್ಯಗಳಂತೆ ರಾಷ್ಟ್ರೀಯತೆ ಮತ್ತು ಪ್ರಾಂತಿಯತೆಗಳ ದ್ವಂದ್ವವಿದ್ದಿರಲಿಲ್ಲ. ಅಂದು ಇವೆರಡೂ ಅಲ್ಲದ ‘ರಾಜಭಕ್ತಿ’ ಇತ್ತು. ಪ್ರಾಚೀನ ಕನ್ನಡ ಕವಿಗಳು ತಮ್ಮನ್ನಾಳ್ವ ರಾಜರಿಗೆ, ರಾಜ್ಯಕ್ಕೆ, ಸಾಮ್ರಾಜ್ಯಕ್ಕೆ, ರಾಜಭಕ್ತಿ-ರಾಜನಿಷ್ಠೆಯನ್ನು ತೋರಿಸುವದರ, ಮೂಲಕ, ನಾಡು-ನುಡಿಯ ಅಭಿಮಾನ ಪ್ರೇಮವನ್ನು ಹೊಂದಿದ್ದರು. ಇದನ್ನು ನಾವು ಕನ್ನಡದ ಮೊದಲ ಕೃತಿಯಾದ ಕವಿರಾಜಮಾರ್ಗದಲ್ಲಿ “ಕಾವೇರಿಯಿಂದ ಮಾ ಗೋದಾವರಿ ವರಮಿರ್ದ ನಾಡದಾ ಕನ್
Styles APA, Harvard, Vancouver, ISO, etc.
8

ಮೋಹನ್‌, ಕುಮಾರ್‌ ಆರ್‌. "ನೇಯ್ಗೆ ಕಾಯಕದ ಶರಣ ಮತ್ತು ಶರಣೆಯರ ವಚನಗಳ ಮಹತ್ವ". AKSHARASURYA JOURNAL 06, № 06 (2025): 47 to 60. https://doi.org/10.5281/zenodo.15580976.

Texte intégral
Résumé :
ಆದ್ಯವಚನಕಾರರಾದ ಜೇಡರ ದಾಸಿಮಯ್ಯನವರು ನೇಯ್ಗೆ ಕಾಯಕವನ್ನು ಮಾಡುತ್ತಿದ್ದ ಶ್ರೇಷ್ಠ ಶಿವಶರಣ ಹಾಗೆಯೇ ದೊರೆತಿರುವ ಆಧಾರಗಳ ಮೇರೆಗೆ ದಾಸಿಮಯ್ಯನ ಪತ್ನಿ ದುಗ್ಗಳೆ, ಅಮುಗಿ ದೇವಯ್ಯ, ಅಮುಗೆ ರಾಯಮ್ಮ, ಆದಯ್ಯ, ಕದಿರ ರೆಮ್ಮವ್ವೆ, ಕದಿರ ಕಾಯಕದ ಕಾಳವ್ವೆಯರು ಕೂಡ ನೇಯ್ಗೆ ಕಾಯಕವನ್ನು ಮಾಡುತ್ತ ಸಮಾಜಕ್ಕೆ ತಮ್ಮದೇ ಆದ ವಚನಗಳ ಮೂಲಕ ಸಮಾಜದ ಸರ್ವೋನ್ನತಿಗೆ ಶ್ರಮಿಸಿದ ಕಾಯಕ ಶರಣ ಮತ್ತು ಶರಣೆಯರು. ನೇಯ್ಗೆ ಕಾಯಕವನ್ನು ಮಾಡುತ್ತಿದ್ದ ಈ ಶರಣ ಮತ್ತು ಶರಣೆಯರು ತಮ್ಮ ಅನುಭವ, ಆತ್ಮಾನುಭೂತಿಯನ್ನು ಸಮಾಜದ ಜನರೊಂದಿಗೆ ಹಂಚಿಕೊಳ್ಳಲು ಪ್ರಯತ್ನಿಸಿದರು. ಸರಳ ಮತ್ತು ಸ್ಪಷ್ಟ ನುಡಿಗಳಲ್ಲಿ ವಚನಗಳನ್ನು ಕಟ್ಟಿಕೊಟ್ಟು ದಾಂಪತ್ಯದಿಂದಲೂ ಮೋಕ್ಷ ಸಂಪಾದನೆ ಸಾಧ್ಯವೆಂಬ ಅಧ್ಯಾತ್ಮಿಕ ಚಿಂತನೆಯನ್ನು ತೋರಿದವರು. ಸತ್ಯದ ಪ್ರತಿಪಾದನೆ, ಸ್ತ್ರೀಪರ ಕಾಳಜಿ, ಸ್ತ್ರೀಸಮ
Styles APA, Harvard, Vancouver, ISO, etc.
9

M R, Manjula. ""ಆಧುನಿಕ ಪರಿಕಲ್ಪನೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ" - ಒಂದು ಚಿಂತನೆ". Insieme Arti - Journal for Performing Arts 2, № 1 (2025): 5–9. https://doi.org/10.63984/iajpa.v2.i1.2025.5-9.

Texte intégral
Styles APA, Harvard, Vancouver, ISO, etc.
10

ಡಿ.ಆರ್.‌, ನಾಗರಾಜ್, та ಎಂ. ಭೈರಪ್ಪ ಕುಪ್ಪನಹಳ್ಳಿ. "ಅಲ್ಲಮನ ಕಾಯ ಸಿದ್ಧಾಂತ". AKSHARASURYA JOURNAL 05, № 04 (2024): 01 to 29. https://doi.org/10.5281/zenodo.14289448.

Texte intégral
Résumé :
ಡಾ.ಡಿ.ಆರ್.ನಾಗರಾಜ್ ಅವರ ಹೆಸರು ಕೇಳಿದಾಕ್ಷಣ ಕನ್ನಡದ ಶ್ರೇಷ್ಠ ವಿಮರ್ಶಕರು ಎಂಬ ಪ್ರಶಂಸೆಯೇ ಮೊದಲಿಗೆ ನೆನಪಾಗುತ್ತದೆ. ಆದರೆ, ಡಿ.ಆರ್.ಎನ್ ಅವರು ವಿಮರ್ಶೆ ಎಂಬ ಪ್ರಾಕಾರಸೀಮೆಯನ್ನು ದಾಟಿಕೊಂಡು ನಿಸ್ಸೀಮರಾಗಿ ಸೃಜನಶೀಲ ಲೇಖಕರಾಗಿಯೂ ಸಾಂಸ್ಕೃತಿಕ ಸಂಶೋಧಕರಾಗಿಯೂ ಮಹತ್ತರವಾದ ಸಾಧನೆಯನ್ನು ಮಾಡಿದ್ದಾರೆ. ಬೈನರಿ ವಿಭಜನೆಯ ಚಿಂತನಕ್ರಮಗಳಿಂದಾಗಿ ಕನ್ನಡಕ್ಕೆ ಉಂಟಾಗುತ್ತಿರುವ ಧಕ್ಕೆಯನ್ನು ಮನಗಂಡು ಕನ್ನಡ ಪ್ರಜ್ಞಾವಲಯದ ವೈಶಾಲ್ಯತೆಯನ್ನೂ ವೈವಿಧ್ಯತೆಯನ್ನೂ ತನ್ಮೂಲಕ ಕೂಡಲಸಂಗಮಗೊಳಿಸಿದ ಅಪೂರ್ವ ಚಿಂತಕರಾಗಿದ್ದಾರೆ. ಭಾರತದ ಪ್ರಮುಖ ಚಿಂತಕರಲ್ಲಿ ಒಬ್ಬರಾಗುವ ಮಟ್ಟಿಗೆ ಬೆಳೆದ ಡಿ.ಆರ್‌.ನಾಗರಾಜ್ ಅವರ ಬರವಣಿಗೆಯು ಪ್ರಖರ ಚಿಂತನೆಗೆ ಹೆಸರುವಾಸಿಯಾಗಿದೆ. ನಟರಾಜ್ ಹುಳಿಯಾರ್ ಅವರು ದಾಖಲಿಸುವಂತೆ, ‘ಸಾಹಿತ್ಯ ವಿಮರ್ಶೆ, ಸಂಶೋಧನೆ,
Styles APA, Harvard, Vancouver, ISO, etc.
Plus de sources
Nous offrons des réductions sur tous les plans premium pour les auteurs dont les œuvres sont incluses dans des sélections littéraires thématiques. Contactez-nous pour obtenir un code promo unique!