Littérature scientifique sur le sujet « ದಾಸೋಹ »

Créez une référence correcte selon les styles APA, MLA, Chicago, Harvard et plusieurs autres

Choisissez une source :

Consultez les listes thématiques d’articles de revues, de livres, de thèses, de rapports de conférences et d’autres sources académiques sur le sujet « ದಾಸೋಹ ».

À côté de chaque source dans la liste de références il y a un bouton « Ajouter à la bibliographie ». Cliquez sur ce bouton, et nous générerons automatiquement la référence bibliographique pour la source choisie selon votre style de citation préféré : APA, MLA, Harvard, Vancouver, Chicago, etc.

Vous pouvez aussi télécharger le texte intégral de la publication scolaire au format pdf et consulter son résumé en ligne lorsque ces informations sont inclues dans les métadonnées.

Articles de revues sur le sujet "ದಾಸೋಹ"

1

ಮಾಳಿಗೆ, ಡಾ ಜೆ ಕರಿಯಪ್ಪ. "ಕಾಯಕ ನಿಷ್ಠೆ ಮತ್ತು ದಾಸೋಹ ಸೇವೆಯ ಮೋಳಿಗೆ ಮಾರಯ್ಯ". International Journal of Kannada Research 9, № 3 (2023): 05–07. http://dx.doi.org/10.22271/24545813.2023.v9.i3a.840.

Texte intégral
Styles APA, Harvard, Vancouver, ISO, etc.
2

ಸಾವಿತ್ರಿ, ಮಠ. "ವಚನ ಚಳುವಳಿ ಮತ್ತು ಮಹಿಳಾ ಸಮಾನತೆ". AKSHARASURYA JOURNAL 06, № 05 (2025): 201 to 206. https://doi.org/10.5281/zenodo.15504642.

Texte intégral
Résumé :
ಹನ್ನೆರಡನೆಯ ಶತಮಾನದಲ್ಲಿ ವಚನಗಳ ಮೂಲಕ ಸಾಮಾಜಿಕ ಚಿಂತನೆ, ವೈಚಾರಿಕತೆ, ಧಾರ್ಮಿಕ ಓರೆಕೋರೆಗಳ ವಿಶ್ಲೇಷಣೆ ಕಾಯಕ ಶ್ರದ್ಧೆಯೊಂದಿಗೆ ಮಹಿಳೆಯರಿಗೆ ಸ್ವಾತಂತ್ರ್ಯ ಸಮಾನತೆ ನೀಡಿ ಅವರಲ್ಲಿ ವಿಶ್ವಾಸವನ್ನು ಮೂಡಿಸಿದವರು ಶಿವಶರಣರು. ತಮ್ಮ ವಚನಗಳಲ್ಲಿ ಲಿಂಗಾತೀತ ನೆಲೆಯನ್ನು ಪುರಸ್ಕರಿಸಿ, ಲಿಂಗತಾರತಮ್ಯದ ಸಮಾಜದಲ್ಲಿ ವಿಚಾರ, ವಿಮರ್ಶೆ ಮಾಡಲು ಅವಕಾಶ ಮಾಡಿಕೊಟ್ಟಿದ್ದು ವಚನ ಚಳುವಳಿ. ಹೆಣ್ಣನ್ನು ʻಮಾಯೆʼ ಎಂದು ಹೀಗಳೆಯುತ್ತಿದ್ದ ಪುರುಷ ಪ್ರಧಾನ ಮನೋಧೋರಣೆಗೆ ತಡೆಹಾಕಿ ಹೆಣ್ಣನ್ನು ಹತ್ತಿಕ್ಕುವ ಸಮಾಜದ ಕೌರ್ಯವನ್ನು ಖಂಡಿಸಿ ಸ್ತ್ರೀಸಂವೇದನೆಗೆ ಹೊಸ ಆಯಾಮವನ್ನು ತಂದುಕೊಟ್ಟವರು ವಚನಕಾರರು. ಇದರಿಂದ ಸಮಾಜದಲ್ಲಿ ಮಹಿಳೆಯರಿಗೆ ಸಾಕಷ್ಟು ಅವಕಾಶಗಳು ದೊರೆತು ಅನುಭವ ಮಂಟಪದಲ್ಲಿ ಪುರುಷರ ಸಮಾನವಾಗಿ ಚರ್ಚೆ ಮಾಡಿ ಸಮಾಜಕ್ಕೆ ಮಹಿಳೆಯರ ಕೊಡುಗೆ ಏನೆಂಬು
Styles APA, Harvard, Vancouver, ISO, etc.
3

ಗೀತಾಲಕ್ಷ್ಮಿ, ಎಸ್.ಎನ್. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 27 to 41. https://doi.org/10.5281/zenodo.15490828.

Texte intégral
Résumé :
ʼʼವಚನಕಾರರು ಮೌಲ್ಯಗಳಿಗಾಗಿಯೇ ಬದುಕಿದವರು”. ನೆಡೆ-ನುಡಿಯ ಸಮನ್ವಯದ ಅಗತ್ಯತೆಯನ್ನು ಸಾರಿದ್ದಾರೆ. ನಮ್ಮ ನುಡಿಯು ಸತ್ಯಶುದ್ಧವಾಗಿರಬೇಕು, ಪಾರದರ್ಶಕವಾಗಿರಬೇಕು, ಪ್ರಕಾಶಮಾನವಾಗಿರಬೇಕು. ಮನವನ್ನು ಮುಟ್ಟುವಂತಿರಬೇಕು. ಸಕಲಜೀವಿಗಳಲ್ಲಿ ಮನುಷ್ಯ ಮಾತ್ರ ಜೀವನ ಮೌಲ್ಯಗಳನ್ನಳವಡಿಸಿಕೊಳ್ಳಲು ಸಾಧ್ಯ. ಮೌಲ್ಯಗಳಿಂದಲೇ ಜೀವನ ಸಾರ್ಥಕವಾಗುತ್ತದೆ. ಈ ಹಿನ್ನಲೆಯಲ್ಲಿ ಮೌಲ್ಯಗಳು, ಬದುಕಿಗೆ ಅನಿವಾರ್ಯವಾಗಿವೆ. ಸತ್ಯ, ಅಹಿಂಸೆ, ನಿಸ್ವಾರ್ಥ, ಪ್ರೀತಿ, ತ್ಯಾಗ, ಸ್ನೇಹ, ಪ್ರಾಮಾಣಿಕತೆ ಇಂತಹ ಅನೇಕ ಜೀವನ ಮೌಲ್ಯಗಳನ್ನು ವಚನಕಾರರಲ್ಲಿ ಕಾಣಬಹುದಾಗಿದೆ. ಕಾಯಕ, ದಾಸೋಹ, ಸಾಮಾಜಿಕನ್ಯಾಯದಂತಹ ಮೌಲ್ಯಗಳನ್ನು ಶರಣರು ಹೊಸದಾಗಿ ಕಟ್ಟಿಕೊಟ್ಟಿದ್ದಾರೆ. ಜೀವ ಎಷ್ಟು ಮುಖ್ಯವೋ ಜೀವನವೂ ಅಷ್ಟೇ ಮುಖ್ಯ, ಜೀವನ ಎಷ್ಟು ಮುಖ್ಯವೋ ಜೀವನ ಮೌಲ್ಯಗಳೂ ಅಷ್ಟೇ ಮುಖ್ಯ
Styles APA, Harvard, Vancouver, ISO, etc.
4

ತ್ರಿವೇಣಿ. "ಸಾಮಾಜಿಕ ಹರಿಕಾರ ಬಸವಣ್ಣ". AKSHARASURYA JOURNAL 04, № 04 (2024): 139 to 143. https://doi.org/10.5281/zenodo.13284139.

Texte intégral
Résumé :
ಪ್ರಭುತ್ವದ ಮೇಲಾಟಕ್ಕೆ ಪರ್ಯಾಯವಾಗಿ ಜನಶಕ್ತಿ ರೂಪುಗೊಳ್ಳಬೇಕೆಂದು ಬಯಸುತ್ತಿದ್ದ ಬಸವಣ್ಣನವರು ಕಾಯಕ-ದಾಸೋಹಗಳ ಮುಖೇನ ಅದನ್ನು ಸಾಧಿಸುವ ಮಾರ್ಗವನ್ನು ಕಂಡುಕೊಳ್ಳುತ್ತಾರೆ. ಕಾಳಜಿಯುಳ್ಳ ಸಮಾನ ಮನಸ್ಕರ ಸಂಘಟನೆಯಿಂದ ಮಾತ್ರ ಇಂಥದ್ದನ್ನು ಸಾಧಿಸಲು ಸಾಧ್ಯವೆಂಬ ನಿಲುವಿನಲ್ಲಿ, ಜಾತಿ, ವರ್ಣ, ವರ್ಗಗಳೇ ಮೊದಲಾದ ಎಲ್ಲ ಬಂಧನಗಳನ್ನು ಮೀರಿದ ‘ಅನುಭವ ಮಂಟಪ’ ಎಂಬ ಒಂದು ಅದ್ಭುತ ವೇದಿಕೆಯನ್ನು ರೂಪಿಸಿದರು. ಅನುಭವಮಂಟಪದಲ್ಲಿ ಎಲ್ಲರೂ ಸಮಾನಭಾವದಲ್ಲಿ ಸಾಮಾಜಿಕ ಒಳಿತಿನ ಉದ್ದೇಶದಿಂದ ಸೇರಿ ಪರಸ್ಪರ ಚರ್ಚೆ ಮಾಡಿದರು. ಆ ಮೂಲಕ ಅಂದೇ ಪ್ರಜಾಪ್ರಭುತ್ವಕ್ಕೆ ಅಡಿಗಲ್ಲನ್ನು ಹಾಕಿದರು. ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಇನ್ನಿಲ್ಲದ ಮಹತ್ವ ನೀಡಿದ ಅನುಭವ ಮಂಟಪವು ಶರಣ ಶರಣೆಯರೆಲ್ಲ ಲಿಂಗ-ಜಾತಿಬೇಧಗಳಿಲ್ಲದಂತೆ ಒಗ್ಗೂಡಲು ಇಂಬು ನೀಡಿತು. ಇಂ
Styles APA, Harvard, Vancouver, ISO, etc.
5

ಲಕ್ಷ್ಮಿದೇವಿ, ಎನ್‌. "ಬಾಚಿಕಾಯಕದ ಕಾಳವ್ವೆಯ ವಚನದಲ್ಲಿ ಕಾಯಕ, ಮಾತು ಮತ್ತು ವ್ರತ ಪ್ರಜ್ಞೆ". AKSHARASURYA 04, № 03 (2024): 117 to 124. https://doi.org/10.5281/zenodo.12672873.

Texte intégral
Résumé :
ವಚನಗಳಲ್ಲಿ ನಾವು ವಿಚಾರ ಸ್ವಾತಂತ್ರ್ಯದ ಪರಾಕಾಷ್ಟೆಯನ್ನು ಕಾಣುತ್ತೇವೆ. “ಉದರ ನಿಮಿತ್ತಂ ಬಹುಕೃತ ವೇಷಂ” ಎಂಬ ಮಾತೊಂದಿದೆ. ಹೊಟ್ಟೆ ಹೊರೆಯುವುದಕ್ಕಾಗಿ ಮಾನವ ಅನೇಕ ವೇಷಗಳನ್ನು ಕೈಗೊಳ್ಳುತ್ತಾನೆ. ಆದರೆ ಶರಣರು ಹೊಟ್ಟೆ ಹೊರೆಯುವ ಕಾಯಕದ ಮೂಲಕ ದಾಸೋಹ ಸಿದ್ಧಾಂತವನ್ನು ಅನುಭಾವದ ಮೂಲಕ ಸಮಾಜಕ್ಕೆ ಸಾರಿದವರು. ಅಸಮಾನತೆಯ ಸಮಾಜದಲ್ಲಿ ಶೂದ್ರರಿಗೆ, ಅಸ್ಪೃಶ್ಯರಿಗೆ, ಹೆಣ್ಣಿಗೆ ಸಮಾನ ಸ್ಥಾನಮಾನವನ್ನು ತಂದುಕೊಟ್ಟ ಕೀರ್ತಿ ಬಸವಣ್ಣನರಿಗೆ ಸಲ್ಲುತ್ತದೆ. ೧೨ನೇ ಶತಮಾನದ ಸಮಾಜದಲ್ಲಿ ಅಕ್ಷರ ಕ್ರಾಂತಿಯ ಮೂಲಕ ಸ್ತ್ರೀ-ಪುರುಷ ಸಮಾನತೆಯನ್ನು ಪಡೆದದ್ದು ಪವಾಡವೇ ಸರಿ. ಅದರಲ್ಲೂ ನಾಲ್ಕು ಗೋಡೆಗಳಿಗೆ ಸೀಮಿತವಾಗಿದ್ದ ಮಹಿಳೆ ಅನುಭವ ಮಂಟಪದ ಗೋಷ್ಠಿಯಲ್ಲಿ ಪುರುಷನಷ್ಟೇ ಸಮಾನತೆಯನ್ನು ಕೈಗೊಂಡಿದ್ದು ಸಮಾಜಿಕ ಕ್ರಾಂತಿ ಎನ್ನಬಹುದು. ಅವರಲ್ಲಿ
Styles APA, Harvard, Vancouver, ISO, etc.
6

ಶಂಭುಲಿಂಗ, ಹುಬ್ಬಳ್ಳಿ. "ಶಿವಶರಣರ ದೃಷ್ಟಿಯಲ್ಲಿ ಆರ್ಥಿಕ ಸಿದ್ಧಾಂತ". AKSHARASURYA 03, № 06 (2024): 137 to 142. https://doi.org/10.5281/zenodo.11127274.

Texte intégral
Résumé :
12ನೇ ಶತಮಾನದಲ್ಲಿ ಬಸವಾದಿ ಶಿವಶರಣರು ಅಂದಿನ ಸಮಾಜದ ಸಾಮಾಜಿಕ, ಆರ್ಥಿಕ, ರಾಜಕೀಯ, ಧಾರ್ಮಿಕ ಮುಂತಾದ ಕ್ಷೇತ್ರಗಳಿಗೆ ಸಂಬಂಧಿಸಿದಂತಹ ಸುಧಾರಣೆಯನ್ನು ತರಲು ಬಯಸಿದರು. ಪ್ರತಿಯೊಬ್ಬ ವ್ಯಕ್ತಿಯೂ ಕಾಯಕದಲ್ಲಿ ತೊಡಗಬೇಕು. ಆ ಕಾಯಕದಿಂದ ಬಂದ ಹಣದಿಂದ ತನ್ನ ಅಗತ್ಯತೆಗಳನ್ನು ಪೂರೈಸಿಕೊಂಡು ಉಳಿದ ಹಣವನ್ನು ಸಾಮಾಜಿಕ ಕಾರ್ಯಗಳಿಗೆ ಸದ್ವಿನಿಯೋಗ ಮಾಡಬೇಕು ಎಂಬುದು ಶರಣರ ಆಲೋಚನೆಯಾಗಿತ್ತು. ಜೊತೆಗೆ ಸಮಾಜದಲ್ಲಿನ ಸಂಪತ್ತು ಎಲ್ಲ ಜನರಿಗೆ ಸಮಾನವಾಗಿ ಹಂಚಿಕೆ ಆಗಬೇಕು ಎಂಬ ಪರಿಕಲ್ಪನೆಯನ್ನು ಹೊಂದಿದ್ದರು. ಅಂತೆಯೆ ‘ಶಿವಶರಣರ ದೃಷ್ಟಿಕೋನದಲ್ಲಿ ಆರ್ಥಿಕ ಸಿದ್ದಾಂತ’ ಎಂಬ ಈ ಲೇಖನದಲ್ಲಿ ಅರ್ಥಶಾಸ್ತ್ರದ ಪರಿಕಲ್ಪನೆಗಳಾದ ಕೃಷಿ, ಉದ್ಯೋಗ, ಉತ್ಪಾದನೆ, ವಿತರಣೆ, ಆದಾಯ, ಅನುಭೋಗ, ಉಳಿತಾಯ ಮುಂತಾದ ಅಂಶಗಳ ಬಗ್ಗೆ ಬೆಳಕನ್ನು ಚೆಲ್ಲಲಾಗಿದೆ. ಉ
Styles APA, Harvard, Vancouver, ISO, etc.
7

ಗೌಡ., ಎಂ.ಟಿ. "ವಚನ ಸಾಹಿತ್ಯ: ಮಾನವ ಮೌಲ್ಯಗಳ ಪ್ರತಿಬಿಂಬ". AKSHARASURYA JOURNAL 06, № 04 (2025): 90 to 96. https://doi.org/10.5281/zenodo.15490961.

Texte intégral
Résumé :
ವಚನವೆಂಬುದು ಕೇವಲ ಸಾಹಿತ್ಯ ಪ್ರಕಾರವಲ್ಲ ಅದು ಒಂದು ಚಳುವಳಿ ಕೂಡ ಆಗಿದೆ. ಅದನ್ನು ಸಮಾಜೋ ಧಾಶ್ರಮಿಕ ಚಳುವಳಿ, ಕಾಯಕ ಜೀವಿಗಳ, ಚಳುವಳಿ ಪರಿಪೂರ್ಣ ಚಳುವಳಿ ಎಂದು ಬಗೆಬಗೆಯಾಗಿ ಕನ್ನಡ ವಿದ್ವಾಂಸರು ಅದರ ಸ್ವರೂಪ ಮಹಿಮೆಯನ್ನು ಬಣ್ಣಿಸಿದ್ದಾರೆ. ವಚನ ಸಾಹಿತ್ಯ ಇಡೀ ಭಾರತೀಯ ಭಾಷೆಗಳಲ್ಲಿಯೇ ವಿಶಿಷ್ಟವಾದುದು. ಕನ್ನಡ ಸಾಹಿತ್ಯವು ವಿಶ್ವ ಸಾಹಿತ್ಯಕ್ಕೆ ನೀಡಿದ ಕೊಡುಗೆ ಆದಾಗಿದೆ ಎಂದರೂ ನಡೆಯುತ್ತದೆ. ಮಾನವ ಕುಲದ ಸರ್ವಾಂಗೀಣ ವಿಕಾಸಕ್ಕಾಗಿ ಶ್ರಮಿಸಿದ ಮಹಾತ್ಮರಾದ ಶಿವಶರಣರು ಅನನ್ಯ ಕೊಡುಗೆ ನೀಡಿರುವ ಜಗತ್ತಿನ ಅಪರೂಪದ ಸಾಹಿತ್ಯ ವಚನಗಳು. ವಚನಗಳು ಎಂದಾಕ್ಷಣ ನೆನಪಾಗುವುದೇ ಶಿವಶರಣರು. ಶರಣ ಪಂಥಕ್ಕೆ ಭಕ್ತಿಯ ಶಕ್ತಿಯೇ ಕೇಂದ್ರ ಬಿಂದು. ವಚನ ಸಾಹಿತ್ಯವು ಸವಿಸ್ತಾರವಾದ ಸಮುದ್ರದ ಆಳದಲ್ಲಿನ ಮುತ್ತು, ರತ್ನಗಳನ್ನು ಹೆಕ್ಕಿ ಅಳೆದು, ತೂಗಿ ಸ
Styles APA, Harvard, Vancouver, ISO, etc.
8

ಸಂತೋಷ್‌, ಕುಮಾರ್‌ ಆರ್‌.ಎಂ. "ವಚನ ಸಾಹಿತ್ಯದಲ್ಲಿ ಜೀವನ ಮೌಲ್ಯಗಳು". AKSHARASURYA JOURNAL 06, № 04 (2025): 78 to 89. https://doi.org/10.5281/zenodo.15490942.

Texte intégral
Résumé :
ವಚನ ಸಾಹಿತ್ಯವು ಕನ್ನಡ ಸಾಹಿತ್ಯ ಪರಂಪರೆಯಲ್ಲಿ ಅಮೂಲ್ಯ ಸಂಪತ್ತಾಗಿದೆ. ಇದು 12ನೇ ಶತಮಾನದಲ್ಲಿ ಜನಿಸಿದ ವಿಶಿಷ್ಟ ಸಾಹಿತ್ಯ ಪ್ರಕಾರವಾಗಿದ್ದು, ಬಸವಾದಿ ಶರಣರು ಇದನ್ನು ಜನಸಾಮಾನ್ಯರಿಗೆ ತಲುಪುವಂತೆ ಮಾಡಿದರು. ವಚನ ಸಾಹಿತ್ಯವು ಧಾರ್ಮಿಕ, ಸಾಮಾಜಿಕ ಮತ್ತು ದಾರ್ಶನಿಕ ಚಿಂತನೆಗಳನ್ನು ಒಳಗೊಂಡಿದೆ ಮತ್ತು ಭಕ್ತಿ ಚಳವಳಿಯ ಪ್ರಮುಖ ಭಾಗವಾಗವೂ ಆಗಿದೆ. ವಚನ ಸಾಹಿತ್ಯವು ʼಸಮಾನತೆʼ, ʼಶ್ರಮʼ-ʼಕಾಯಕʼ ಮತ್ತು ʼಭಕ್ತಿʼಯ ಮಹತ್ವ, ಪ್ರಾಮಾಣಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ. ಶರಣರು ಜಾತಿ, ಲಿಂಗ, ಆರ್ಥಿಕ ಸ್ಥಿತಿ ಮುಂತಾದ ಬೇಧಭಾವಗಳನ್ನು ತಿರಸ್ಕರಿಸಿದರು. ಅಲ್ಲದೆ ಇವರು ಜಾತಿ-ವರ್ಣಭೇದಗಳ ವಿರೋಧವಾಗಿಯೂ ಮತ್ತು ಸಮಾನತೆಗೆ ಹೆಚ್ಚಿನ ಮನ್ನಣೆಯನ್ನು ನೀಡಿದರು.ಬಸವಣ್ಣ, ಅಕ್ಕಮಹಾದೇವಿ, ಅಲ್ಲಮಪ್ರಭು ಮೊದಲಾದ ಶರಣರು &ldq
Styles APA, Harvard, Vancouver, ISO, etc.
9

V., Shivananda. "ಔತ್ತರೇಯ ಭಾರತೀಯ ಭಾಷೆ-ಕೃತಿಗಳಲ್ಲಿ ಕರ್ನಾಟಕ ಸಂಸ್ಕೃತಿಯ ಕೆಲವು ಉಲ್ಲೇಖಗಳು". ಔತ್ತರೇಯ ಭಾರತೀಯ ಭಾಷೆ-ಕೃತಿಗಳಲ್ಲಿ ಕರ್ನಾಟಕ ಸಂಸ್ಕೃತಿಯ ಕೆಲವು ಉಲ್ಲೇಖಗಳು 03, № 02 (2024): 1–18. https://doi.org/10.5281/zenodo.10656661.

Texte intégral
Résumé :
ಕನ್ನಡ ಸಾರಸ್ವತ ಲೋಕದಲ್ಲಿ ಎಲೆಮರೆಯ ಕಾಯಿಯಂತಿದ್ದು ಕನ್ನಡ ಸಂಶೋಧನ ಕ್ಷೇತ್ರವನ್ನು ಮತ್ತಷ್ಟು ಗಟ್ಟಿಯಾಗಿ ವಿಸ್ತರಿಸಿದ ಹಾಗೂ ಶ್ರೀಮಂತಗೊಳಿಸಿದ ವಿದ್ವಾಂಸರಲ್ಲಿ ಡಾ.ವಿ.ಶಿವಾನಂದ ಅವರು ಪ್ರಮುಖರು. ಅತ್ಯುತ್ತಮ ಕನ್ನಡ ಪ್ರಾಧ್ಯಾಪಕರಾಗಿ, ನಿರಂತರ ಅಧ್ಯಯನಶೀಲ ವಿದ್ವಾಂಸರಾಗಿ, ಪ್ರಥಮಶ್ರೇಣಿಯ ಸಂಶೋಧಕರಾಗಿ, ಶ್ರೇಷ್ಠ ಭಾಷಾವಿಜ್ಞಾನಿಯಾಗಿ ಅವರು ತಮ್ಮ ವಿದ್ವತ್ ಪ್ರತಿಭೆಯನ್ನು ಬೋಧನೆ ಮತ್ತು ಬರಹಗಳಲ್ಲಿ ಧಾರೆಯೆರೆದು ಕನ್ನಡ ಸಾರಸ್ವತ ಪ್ರಪಂಚವನ್ನು ಶ್ರೀಮಂತಗೊಳಿಸಿದವರು. ಶ್ರೀಯುತರು ಮೂಲತಃ ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಕನಮಡಿ ಗ್ರಾಮದವರು. ತಂದೆ ಗುರುಪಾದಯ್ಯ, ತಾಯಿ ರಾಚಮ್ಮ. ಹುಟ್ಟಿದ್ದು 1-5-1941. ಪ್ರಾಥಮಿಕ ಶಿಕ್ಷಣವನ್ನು ಕನಮಡಿಯಲ್ಲಿ, ನಂತರ ಶ್ರೀ ಶರಣಬಸವೇಶ್ವರ ಹೈಸ್ಕೂಲ್‌ನಲ್ಲಿ ಹಾಗೂ ಶ್ರೀಶರಣಬಸವೇಶ್ವರ ಕಲ
Styles APA, Harvard, Vancouver, ISO, etc.
Nous offrons des réductions sur tous les plans premium pour les auteurs dont les œuvres sont incluses dans des sélections littéraires thématiques. Contactez-nous pour obtenir un code promo unique!